‘ದಕ್ಷಿಣ ಭಾರತದ ಉಡುಪು ಎಂದರೆ ಸೀರೆ, ಅಂಗಿ, ಪಂಚೆಯ ನೆನಪಾಗುತ್ತದೆ. ಆಧುನಿಕತೆಯ ಭರಾಟೆಯಲ್ಲಿ ಸಂಸ್ಕೃತಿ, ಆಚಾರ-ವಿಚಾರ ಹಾಗೂ ನಮ್ಮ ಅಸ್ಮಿತೆಯನ್ನು ಉಳಿಸಿಕೊಳ್ಳುವುದು ಸವಾಲಿನ ಕೆಲಸ. ರಾಮರಾಜ್ ಕಾಟನ್ ಇಂತಹ ಸವಾಲನ್ನು ಅವಕಾಶವಾಗಿ ಸ್ವೀಕರಿಸಿ, ಯಶಸ್ವಿಯಾಗಿರುವುದು ಹೆಮ್ಮೆಯ ವಿಚಾರ’ ಎಂದು ಶ್ಲಾಘಿಸಿದರು.