ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಬೆಂಗಳೂರು | ಸುಲಿಗೆಗೆ ಕಡಿವಾಣ: ಟ್ಯಾಂಕರ್‌ ನೀರಿಗೆ ದರ ನಿಗದಿ

Published : 8 ಮಾರ್ಚ್ 2024, 21:30 IST
Last Updated : 8 ಮಾರ್ಚ್ 2024, 21:30 IST
ಫಾಲೋ ಮಾಡಿ
Comments
‘ಆದೇಶ ಉಲ್ಲಂಘಿಸಿದರೆ ಕ್ರಮ ಏನು?’
‘ತಾಂತ್ರಿಕ ಸಮಿತಿ ವರದಿಯಂತೆ ಕುಡಿಯುವ ನೀರು ಸರಬರಾಜಿಗೆ ಖಾಸಗಿ ಟ್ಯಾಂಕರ್‌ಗಳ ದರಗಳನ್ನು ನಿಗದಿಪಡಿಸಲಾಗಿದೆ’ ಎಂದಷ್ಟೇ ಜಿಲ್ಲಾಧಿಕಾರಿಯವರು ಆದೇಶದಲ್ಲಿ ಉಲ್ಲೇಖಿಸಿದ್ದಾರೆ. ಆದರೆ ಆದೇಶ ಪಾಲಿಸದಿದ್ದರೆ ಮಾಲೀಕರ ವಿರುದ್ಧ ಯಾವ ಕ್ರಮ? ಎಂಬುದನ್ನು ಉಲ್ಲೇಖಿಸಿಲ್ಲ. ‘ದುಪ್ಪಟ್ಟು ದರ ವಸೂಲಿ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಜಿಲ್ಲಾಧಿಕಾರಿ ಹಾಗೂ ಇತರೆ ಅಧಿಕಾರಿಗಳು ಜನರ ಬಳಿ ಬಂದು ಕಷ್ಟ ಕೇಳಬೇಕು. ರಸ್ತೆಗೆ ಇಳಿದು ಟ್ಯಾಂಕರ್‌ಗಳ ಪರಿಶೀಲನೆ ನಡೆಸಬೇಕು’ ಎಂದು ಸಾರ್ವಜನಿಕರು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT