‘ಗ್ರಾಮೀಣ ಭಾಗದಲ್ಲಿ ಹಲವು ಕಾರಣದಿಂದ ಮಕ್ಕಳು 10ನೇ ತರಗತಿಗೆ ಓದು ನಿಲ್ಲಿಸುತ್ತಾರೆ. ಆ ಸಂದರ್ಭದಲ್ಲಿ ಅವರಿಗೆ ಕೌಶಲ ತರಬೇತಿ ನೀಡಬೇಕೇ, ಬೇಡವೇ ಎಂಬುದು ಈಗಲೂ ಚರ್ಚಾ ವಿಷಯವೇ ಆಗಿದೆ. ಆದರೆ, ಅಂತಹ ಮಕ್ಕಳನ್ನು ಗುರುತಿಸಿ ಕೌಶಲ ತರಬೇತಿ ನೀಡಿದರೆ ಪರಿಣಾಮಕಾರಿಯಾಗಿ ಮಕ್ಕಳ ಭವಿಷ್ಯ ರೂಪಿಸಲು ನೆರವಾಗಲಿದೆ’ ಎಂದರು.