‘ಸಚಿವರಿಗೆ ಲಂಚದ ಮೊತ್ತ ಸಂಗ್ರಹಕ್ಕೆ ಸಂಬಂಧಿತ ಚರ್ಚೆ ಬಹಿರಂಗವಾದ ಬೆನ್ನಲ್ಲೇ ಕೊಪ್ಪಳ ಜಿಲ್ಲೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಸಚಿವರ ವಿರುದ್ಧವೇ ಲಂಚದ ಆರೋಪ ಕೇಳಿಬಂದಿದೆ. ಇದು, ಗಂಭೀರ ಪ್ರಕರಣ. ಮುಖ್ಯಮಂತ್ರಿಯವರು ತಕ್ಷಣವೇ ತನಿಖೆಗೆ ಆದೇಶಿಸಬೇಕು’ ಎಂದು ಒತ್ತಾಯಿಸಿದ್ದಾರೆ.