‘ತ್ರಿವಳಿ ತಲಾಖ್, ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನದ 370 ವಿಧಿ ರದ್ದು ಮಾಡಿದ್ದು, ಸಿಎಎ ಜಾರಿ, ರಾಮಮಂದಿರ ನಿರ್ಮಾಣ, ಗೋಹತ್ಯೆ ನಿಷೇಧದಂತಹ ಕ್ರಮಗಳನ್ನು ಕಾಂಗ್ರೆಸ್ ವಿರೋಧಿಸುತ್ತದೆ. ಇದಕ್ಕೆ ಮುಖ್ಯಕಾರಣ ಮುಸ್ಲಿಂ ವೋಟ್ ಬ್ಯಾಂಕ್. ಈಗ ‘ಲವ್ ಜಿಹಾದ್’ ತಡೆಗೆ ತರುವ ಕಾನೂನು ವಿರೋಧಿಸಲು ಮತ ಬ್ಯಾಂಕ್ ರಾಜಕೀಯವೇ ಕಾರಣ’ ಎಂದು ಅವರು ಹೇಳಿದ್ದಾರೆ.