'ಸ್ವಾತಂತ್ರ ಹೋರಾಟಗಾರರಾದ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಹೈದರಾಲಿ, ಟಿಪ್ಪು ಸುಲ್ತಾನ್, ರಾಣಿ ಅಬ್ಬಕ್ಕ ಅವರಂತಹ ವೀರರ ಚರಿತ್ರೆ ಮಕ್ಕಳಿಗೆ ಸಿಗಬೇಕು. ಇಲ್ಲದಿದ್ದರೆ ದೇಶದ ನಿಜವಾದ ಚರಿತ್ರೆಯ ಅರಿವಿಲ್ಲದ ಸ್ಥಿತಿಯಲ್ಲಿ ನಮ್ಮ ಮುಂದಿನ ಜನಾಂಗ ರೂಪುಗೊಳ್ಳಲಿದೆ. ಹಾಗಾಗಿ, ಆ ಅಂಶಗಳನ್ನು ಮೊದಲಿ ನಂತೆಯೇ ಪಠ್ಯಗಳಲ್ಲಿ ಇರುವಂತೆ ನೋಡಿಕೊಳ್ಳಬೇಕು' ಎಂದು ವಿನಂತಿಸಿದೆ.