ಜಿತೋ ಕೆಕೆಜಿ ವಲಯದ ಅಧ್ಯಕ್ಷ ಅಶೋಕ್ ಸಲೆಚಾ ಮಾತನಾಡಿ, ‘ಇದೇ ಮೊದಲ ಬಾರಿಗೆ ವಲಯವಾರು ಸಮಾವೇಶ ಆಯೋಜಿಸುತ್ತಿದ್ದು, ಬೆಂಗಳೂರು ದಕ್ಷಿಣ, ಮೈಸೂರು, ದಾವಣಗೆರೆ, ಹುಬ್ಬಳ್ಳಿ, ಹೊಸಪೇಟೆ, ಬಳ್ಳಾರಿ, ಬೆಳಗಾವಿ, ವಿಜಯಪುರ ವಲಯದದಲ್ಲಿಯೂ ಸಹ ಹೆಚ್ಚಿನ ಪ್ರಮಾಣದಲ್ಲಿ ಜೈನ ಸಮುದಾಯದವರು ಭಾಗವಹಿಸಲಿದ್ದಾರೆ’ ಎಂದು ಹೇಳಿದರು.