ಅನ್ಲಾಕ್–3ರ ಮಾರ್ಗಸೂಚಿ ಪ್ರಕಾರ ಅಂತರ ರಾಜ್ಯ ಪ್ರವೇಶಕ್ಕೆ ಮುಕ್ತ ಅವಕಾಶ ಕಲ್ಪಿಸಿದ್ದರೂ ಹೊಸೂರು ಬಳಿಯ ತಮಿಳುನಾಡು ಗಡಿಯಲ್ಲಿ ರಾಜ್ಯದ ಅಧಿಕಾರಿಗಳು ನಿರ್ಬಂಧಿಸುತ್ತಿದ್ದಾರೆ ಎಂದು ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ವಿಚಾರಣೆ ನಡೆಸಿತು.