234 ಜನ ರಾಜ್ಯದ ಯಾತ್ರಿಗಳು ಸಿಲುಕಿದ್ದಾರೆ. ಇವರು ಮುಜರಾಯಿ ಇಲಾಖೆಯಲ್ಲಿ ನೋಂದಾಯಿಸಿಕೊಂಡವರು. ಉಳಿದ ಅನೇಕರು ಖಾಸಗಿ ಪ್ರವಾಸಿ ಏಜೆನ್ಸಿ ಮೂಲಕ ಹೋಗಿದ್ದಾರೆ. ಅವರ ಬಗ್ಗೆ ದಾಖಲೆಗಳೇ ಇಲ್ಲ. ಇಲಾಖೆ ಮತ್ತು ರಕ್ಷಣಾ ತಂಡಗಳ ಜತೆ ಸುದೀರ್ಘವಾಗಿ ಚರ್ಚಿಸಿದಾಗ ಈ ಯೋಚನೆ ಹೊಳೆದಿದೆ. ಈ ಪ್ರಸ್ತಾವಕ್ಕೆ ಸರ್ಕಾರ ಮುಂದೆ ಸಮ್ಮತಿಸುವ ಸಾಧ್ಯತೆ ಇದೆ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.