ಆದಿಚುಂಚನಗಿರಿ ಶಾಖಾ ಮಠದ ಸೌಮ್ಯನಾಥ ಸ್ವಾಮೀಜಿ, ಪ್ರತಿಷ್ಠಾನದ ಅಧ್ಯಕ್ಷ ಶೈಲಜಾ ಸೋಮಣ್ಣ, ಆರ್ಎಸ್ಎಸ್ ಮುಖಂಡ ತಿಪ್ಪೇಸ್ವಾಮಿ, ಬಿಜೆಪಿ ಮುಖಂಡರಾದ ಡಾ. ಎಸ್.ರಾಜು, ಕೆ.ಉಮೇಶ್ ಶೆಟ್ಟಿ, ಮೋಹನ್ ಕುಮಾರ್,
ಶಾಂತಕುಮಾರಿ, ದಾಸೇಗೌಡ, ಮಧುಕುಮಾರಿ ವಾಗೀಶ್, ಲತಾ ಗೋಪಿನಾಥ್ ರಾಜು, ಶಿಲ್ಪಾ ಶ್ರೀಧರ್, ರೂಪಾ ಲಿಂಗೇಶ್ವರ್, ವಿಶ್ವನಾಥ ಗೌಡ ಉಪಸ್ಥಿತರಿದ್ದರು.