ಮಂಡಳಿ ಮುಂದೆ ತಜ್ಞ ಸಾಕ್ಷಿದಾರರಾಗಿ ಹಾಜರಾಗಿದ್ದರು. ಕೃಷ್ಣಾ ಜಲಭಾಗ್ಯ ನಿಗಮ, ಕರ್ನಾಟಕ ನೀರಾವರಿ ನಿಗಮ, ವಿಶ್ವೇಶ್ವರಯ್ಯ ಜಲ ನಿಗಮಗಳ ಮಂಡಳಿ ನಿರ್ದೇಶಕರಾಗಿ ಹಾಗೂ ಈ ನಿಗಮಗಳ ತಾಂತ್ರಿಕ ಉಪಸಮಿತಿ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.ಮೃತರ ಅಂತ್ಯಕ್ರಿಯೆ ಸೋಮವಾರ ಬೆಳಿಗ್ಗೆ 10.30 ಕ್ಕೆ ಚಾಮರಾಜಪೇಟೆ ಚಿತಾಗಾರದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.