<p><strong>ಬೆಂಗಳೂರು:</strong> ಚಿತ್ರದುರ್ಗದ ರೇಣುಕಾಸ್ವಾಮಿಯವರ ಹತ್ಯೆಯನ್ನು ಖಂಡಿಸಿರುವ ಅಖಿಲ ಭಾರತ ವೀರಶೈವ ಮಹಾಸಭಾ, ಕೃತ್ಯ ಎಸಗಿದವರಿಗೆ ಮತ್ತು ಸಹಕಾರ ನೀಡಿದವರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದೆ.</p>.<p>ಯಾವುದೇ ಒತ್ತಡ, ಪ್ರಭಾವಕ್ಕೆ ಒಳಗಾಗಬಾರದು. ಆರೋಪಿ ಸ್ಥಾನದಲ್ಲಿರುವವರನ್ನು ರಕ್ಷಿಸದೇ ಸರ್ಕಾರವು ಜನಸಾಮಾನ್ಯರ ಪರವಾಗಿ ನಿಲ್ಲಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಿದರೆ ಸರ್ಕಾರದ ವಿರುದ್ಧ ರಾಜ್ಯದಾದ್ಯಂತ ಹೋರಾಟ ಮಾಡಲು ನಿರ್ಧಾರ ಕೈಗೊಳ್ಳಲಾಗುವುದು. ಮೃತಪಟ್ಟಿರುವ ರೇಣುಕಾಸ್ವಾಮಿ ಅವರ ಕುಟುಂಬಕ್ಕೆ ಅಗತ್ಯ ನೆರವು ನೀಡಬೇಕು ಎಂದು ಮಹಾಸಭಾ ಕಾರ್ಯದರ್ಶಿ ಎಚ್.ಎಂ. ರೇಣುಕಪ್ರಸನ್ನ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಚಿತ್ರದುರ್ಗದ ರೇಣುಕಾಸ್ವಾಮಿಯವರ ಹತ್ಯೆಯನ್ನು ಖಂಡಿಸಿರುವ ಅಖಿಲ ಭಾರತ ವೀರಶೈವ ಮಹಾಸಭಾ, ಕೃತ್ಯ ಎಸಗಿದವರಿಗೆ ಮತ್ತು ಸಹಕಾರ ನೀಡಿದವರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದೆ.</p>.<p>ಯಾವುದೇ ಒತ್ತಡ, ಪ್ರಭಾವಕ್ಕೆ ಒಳಗಾಗಬಾರದು. ಆರೋಪಿ ಸ್ಥಾನದಲ್ಲಿರುವವರನ್ನು ರಕ್ಷಿಸದೇ ಸರ್ಕಾರವು ಜನಸಾಮಾನ್ಯರ ಪರವಾಗಿ ನಿಲ್ಲಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಿದರೆ ಸರ್ಕಾರದ ವಿರುದ್ಧ ರಾಜ್ಯದಾದ್ಯಂತ ಹೋರಾಟ ಮಾಡಲು ನಿರ್ಧಾರ ಕೈಗೊಳ್ಳಲಾಗುವುದು. ಮೃತಪಟ್ಟಿರುವ ರೇಣುಕಾಸ್ವಾಮಿ ಅವರ ಕುಟುಂಬಕ್ಕೆ ಅಗತ್ಯ ನೆರವು ನೀಡಬೇಕು ಎಂದು ಮಹಾಸಭಾ ಕಾರ್ಯದರ್ಶಿ ಎಚ್.ಎಂ. ರೇಣುಕಪ್ರಸನ್ನ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>