‘ಹಕ್ಕುಪತ್ರ ನೀಡಿ ಎಂದು ಎಲ್ಲ ರಾಜಕೀಯ ಪಕ್ಷಗಳ ಮುಖಂಡರಿಗೆ, ಅಧಿಕಾರಿಗಳಿಗೆ ಹಲವು ಬಾರಿ ಅರ್ಜಿ ಕೊಟ್ಟಿದ್ದೇವೆ. ಕ್ಷೇತ್ರದ ಹಿಂದಿನ ಶಾಸಕರಾಗಿದ್ದಆರ್.ಅಶೋಕ್, ಶೋಭಾ ಕರಂದ್ಲಾಜೆ ಹಾಗೂ ಈಗಿನ ಶಾಸಕ ಹಾಗೂ ಸಚಿವ ಎಸ್.ಟಿ.ಸೋಮಶೇಖರ್ ಅವರಿಗೂ ಮನವಿ ಮಾಡಿದ್ದೇವೆ. ಆದರೂ ಹಕ್ಕುಪತ್ರ ಸಿಕ್ಕಿಲ್ಲ’ ಎಂದು ಮಹಿಳೆಯರು ಹೇಳುತ್ತಾರೆ.