’ಸ್ಥಳದಲ್ಲೇ ಬೀಡುಬಿಟ್ಟಿದ್ದೇವೆ. ಸಹಜವಾಗಿ ಮಳೆ ಕಡಿಮೆಯಾಗದ ಹೊರತು ನಾವು ನೀರನ್ನು ಹೊರಹಾಕುವುದು ಕಷ್ಟ. ಕೆಲಸ ಕಾರ್ಯಗಳಿಗೆ ತೆರಳುವ ಜನರು, ಶಾಲಾ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಮನೆಗಳಿಂದ ಹೊರಬರಲಾಗದ ಸ್ಥಿತಿಯಲ್ಲಿದ್ದು, ಅವರ ಮನೆಗಳ ಬಳಿಗೆ ಟ್ರ್ಯಾಕ್ಟರ್ ಮೂಲಕ ಊಟ ಸೇರಿ ಅಗತ್ಯ ವಸ್ತುಗಳನ್ನು ತಲುಪಿಸುವ ಕಾರ್ಯ ಮಾಡಲಾಗುತ್ತದೆ‘ ಎಂದು ಅಗ್ನಿಶಾಮಕ ಸಿಬ್ಬಂದಿ ಹೇಳಿದರು.