ಕೃಷ್ಣಮೂರ್ತಿಯವರ ಪ್ರತಿಪಾದನೆಯನ್ನು ಪರಿಗಣಿಸಿದ ನ್ಯಾಯಮೂರ್ತಿಗಳು, ‘ಪ್ರಕರಣದಲ್ಲಿ ಅಡಗಿರುವ ವಿಚಾರ ಗಂಭೀರವಾಗಿದೆ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿ, ಸರ್ಕಾರಿ ವಕೀಲರು ಈ ಪ್ರಕರಣದ ವಿಚಾರಗಳನ್ನು ಆಳವಾಗಿ ಶೋಧಿಸಿ, ಸಮಗ್ರ ಮಾಹಿತಿ ಕಲೆ ಹಾಕಿ ನ್ಯಾಯಾಲಯಕ್ಕೆ ನೀಡಬೇಕು ಎಂದು ನಿರ್ದೇಶಿಸಿ, ವಿಚಾರಣೆಯನ್ನು ಇದೇ 31ಕ್ಕೆ ಮುಂದೂಡಿದರು.