<p><strong>ಬೆಂಗಳೂರು</strong>: ಮಾಗಡಿ ತಾಲ್ಲೂಕಿನ ಹೊಸದೊಡ್ಡಿ ಗ್ರಾಮದ ನಿವೃತ್ತ ಡಿವೈಎಸ್ಪಿ ಎಲ್.ಸಿದ್ದೇಗೌಡ ಅವರು ವಯೋಸಹಜ ಕಾರಣದಿಂದ ಭಾನುವಾರ ರಾತ್ರಿ 7 ಗಂಟೆಗೆ ಬೆಂಗಳೂರಿನ ಗಿರಿನಗರದ ತಮ್ಮ ನಿವಾಸದಲ್ಲಿ ನಿಧನರಾದರು.</p><p>ಹಿರಿಯ ವಕೀಲ ಸಿ.ಎಚ್.ಹನುಮಂತರಾಯ ಅವರ ಬೀಗರೂ ಅದ ಸಿದ್ದೇಗೌಡ ಅವರಿಗೆ 89 ವರ್ಷವಾಗಿತ್ತು. ಪತ್ನಿ, ಇಬ್ಬರು ಪುತ್ರರು ಮತ್ತು ಒಬ್ಬ ಪುತ್ರಿಯನ್ನು ಅಗಲಿದ್ದಾರೆ. </p><p>ಸೋಮವಾರ (ಮೇ 25) ಸಂಜೆ 4 ಗಂಟೆಗೆ ಬನಶಂಕರಿ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ. ಕುಟುಂಬದವರ ಸಂಪರ್ಕಕ್ಕೆ ಪುತ್ರ ನಂದಗೋಪಾಲ್. ಫೋನ್ ಸಂಖ್ಯೆ: 98451-40128</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮಾಗಡಿ ತಾಲ್ಲೂಕಿನ ಹೊಸದೊಡ್ಡಿ ಗ್ರಾಮದ ನಿವೃತ್ತ ಡಿವೈಎಸ್ಪಿ ಎಲ್.ಸಿದ್ದೇಗೌಡ ಅವರು ವಯೋಸಹಜ ಕಾರಣದಿಂದ ಭಾನುವಾರ ರಾತ್ರಿ 7 ಗಂಟೆಗೆ ಬೆಂಗಳೂರಿನ ಗಿರಿನಗರದ ತಮ್ಮ ನಿವಾಸದಲ್ಲಿ ನಿಧನರಾದರು.</p><p>ಹಿರಿಯ ವಕೀಲ ಸಿ.ಎಚ್.ಹನುಮಂತರಾಯ ಅವರ ಬೀಗರೂ ಅದ ಸಿದ್ದೇಗೌಡ ಅವರಿಗೆ 89 ವರ್ಷವಾಗಿತ್ತು. ಪತ್ನಿ, ಇಬ್ಬರು ಪುತ್ರರು ಮತ್ತು ಒಬ್ಬ ಪುತ್ರಿಯನ್ನು ಅಗಲಿದ್ದಾರೆ. </p><p>ಸೋಮವಾರ (ಮೇ 25) ಸಂಜೆ 4 ಗಂಟೆಗೆ ಬನಶಂಕರಿ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ. ಕುಟುಂಬದವರ ಸಂಪರ್ಕಕ್ಕೆ ಪುತ್ರ ನಂದಗೋಪಾಲ್. ಫೋನ್ ಸಂಖ್ಯೆ: 98451-40128</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>