ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷಎಲ್.ಭೈರಪ್ಪ, ‘ನಿವೃತ್ತ ನೌಕರರಿಗೂಜ್ಯೋತಿ ಸಂಜೀವಿನಿ ಹಾಗೂ ಆಯುಷ್ಮಾನ್ ಭಾರತ್ ಯೋಜನೆಗಳನ್ನು ಜಾರಿ ಮಾಡಬೇಕು. ಪ್ರಯಾಣದರದಲ್ಲಿ ರಿಯಾಯಿತಿ, ಶವಸಂಸ್ಕಾರ ಭತ್ಯೆ, ನಿವೃತ್ತ ನೌಕರರ ಸಂಘಕ್ಕೆ ನಿವೇಶನ ಮಂಜೂರು, ಆದಾಯ ತೆರಿಗೆಯಲ್ಲಿ ವಿನಾಯಿತಿ ನೀಡಬೇಕು’ ಎಂದು ಒತ್ತಾಯಿಸಿದರು.