<p><strong>ಬೆಂಗಳೂರು</strong>: ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರನ್ನಾಗಿ ನಿವೃತ್ತ ಐಪಿಎಸ್ ಅಧಿಕಾರಿ ಯು. ನಿಸಾರ್ ಅಹ್ಮದ್ ಅವರನ್ನು ನೇಮಿಸಿ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ.</p>.<p>ಬಳ್ಳಾರಿ ನಗರದವರಾದ ನಿಸಾರ್ ಅಹ್ಮದ್ ಅವರು ಐಜಿಪಿಯಾಗಿ 2012ರಲ್ಲಿ ನಿವೃತ್ತರಾಗಿದ್ದರು. ಅಬ್ದುಲ್ ಅಜೀಂ ಅವರನ್ನು ಆಯೋಗದ ಅಧ್ಯಕ್ಷರ ಸ್ಥಾನದಿಂದ ವಜಾಗೊಳಿಸಿ ಇತ್ತೀಚೆಗೆ ಆದೇಶ ಹೊರಡಿಸಲಾಗಿತ್ತು. ತೆರವಾದ ಸ್ಥಾನಕ್ಕೆ ನಿಸಾರ್ ಅಹ್ಮದ್ ಅವರನ್ನು ನೇಮಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರನ್ನಾಗಿ ನಿವೃತ್ತ ಐಪಿಎಸ್ ಅಧಿಕಾರಿ ಯು. ನಿಸಾರ್ ಅಹ್ಮದ್ ಅವರನ್ನು ನೇಮಿಸಿ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ.</p>.<p>ಬಳ್ಳಾರಿ ನಗರದವರಾದ ನಿಸಾರ್ ಅಹ್ಮದ್ ಅವರು ಐಜಿಪಿಯಾಗಿ 2012ರಲ್ಲಿ ನಿವೃತ್ತರಾಗಿದ್ದರು. ಅಬ್ದುಲ್ ಅಜೀಂ ಅವರನ್ನು ಆಯೋಗದ ಅಧ್ಯಕ್ಷರ ಸ್ಥಾನದಿಂದ ವಜಾಗೊಳಿಸಿ ಇತ್ತೀಚೆಗೆ ಆದೇಶ ಹೊರಡಿಸಲಾಗಿತ್ತು. ತೆರವಾದ ಸ್ಥಾನಕ್ಕೆ ನಿಸಾರ್ ಅಹ್ಮದ್ ಅವರನ್ನು ನೇಮಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>