ಜೆಎಸ್ಡಬ್ಲ್ಯು ಫೌಂಡೇಷನ್ನ ಸಿಇಒ ಅಶ್ವಿನಿ ಸಕ್ಸೇನಾ, ‘ಕೊಳಚೆ ಮತ್ತು ಕೆಸರು ತುಂಬಿದ್ದ ಮಾರಗೊಂಡನಹಳ್ಳಿ ಕೆರೆಯು ದುಃಸ್ಥಿತಿಯಲ್ಲಿತ್ತು. ಕೆರೆಯಲ್ಲಿ ತ್ಯಾಜ್ಯ ಎಸೆಯಲಾಗುತ್ತಿತ್ತು. ಇಂತಹ ಕೆರೆ ಪ್ರದೇಶವನ್ನು ಪುನರುಜ್ಜೀವನಗೊಳಿಸಲಾಗಿದೆ. ಕೆರೆಯಿಂದ ಹೂಳೆತ್ತಲಾದ ಮಣ್ಣನ್ನು ಗಡಿ ಗೋಡೆಗೆ ಬಳಸಲಾಗಿದೆ’ ಎಂದು ಅವರು ವಿವರಿಸಿದರು.