<p><strong>ದಾಬಸ್ ಪೇಟೆ:</strong> ಮಧುಗಿರಿ ರಸ್ತೆಯ ನರಸೀಪುರ ತೋಪಿನ ಬಳಿ ಸಾರಿಗೆ ಸಂಸ್ಥೆ ಬಸ್ ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ಯುವಕ ಮೃತಪಟ್ಟಿದ್ದಾರೆ.</p>.<p>ದೀಕ್ಷಿತ್ ಶೆಟ್ಟಿ (21) ಮೃತ ಯುವಕ. ಬೈಂದೂರಿನ ದೀಕ್ಷಿತ್, ಮತ್ತಿಕೆರೆಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ಸಿ.ಎ ವ್ಯಾಸಂಗ ಮಾಡುತ್ತಿದ್ದರು.</p>.<p>ಸ್ನೇಹಿತರೊಂದಿಗೆ ದೇವರಾಯನ ದುರ್ಗ ಬೆಟ್ಟಕ್ಕೆ ಬೈಕ್ನಲ್ಲಿ ಹೋಗುವಾಗ ಈ ಘಟನೆ ನಡೆದಿದೆ. ಮರಣೋತ್ತರ ಪರೀಕ್ಷೆ ನಂತರ ವಾರಸುದಾರರಿಗೆ ಮೃತದೇಹ ನೀಡಲಾಯಿತು. ದಾಬಸ್ ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಚಾಲಕನನ್ನು ಬಂಧಿಸಿ, ಬಸ್ ವಶಕ್ಕೆ ಪಡೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾಬಸ್ ಪೇಟೆ:</strong> ಮಧುಗಿರಿ ರಸ್ತೆಯ ನರಸೀಪುರ ತೋಪಿನ ಬಳಿ ಸಾರಿಗೆ ಸಂಸ್ಥೆ ಬಸ್ ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ಯುವಕ ಮೃತಪಟ್ಟಿದ್ದಾರೆ.</p>.<p>ದೀಕ್ಷಿತ್ ಶೆಟ್ಟಿ (21) ಮೃತ ಯುವಕ. ಬೈಂದೂರಿನ ದೀಕ್ಷಿತ್, ಮತ್ತಿಕೆರೆಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ಸಿ.ಎ ವ್ಯಾಸಂಗ ಮಾಡುತ್ತಿದ್ದರು.</p>.<p>ಸ್ನೇಹಿತರೊಂದಿಗೆ ದೇವರಾಯನ ದುರ್ಗ ಬೆಟ್ಟಕ್ಕೆ ಬೈಕ್ನಲ್ಲಿ ಹೋಗುವಾಗ ಈ ಘಟನೆ ನಡೆದಿದೆ. ಮರಣೋತ್ತರ ಪರೀಕ್ಷೆ ನಂತರ ವಾರಸುದಾರರಿಗೆ ಮೃತದೇಹ ನೀಡಲಾಯಿತು. ದಾಬಸ್ ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಚಾಲಕನನ್ನು ಬಂಧಿಸಿ, ಬಸ್ ವಶಕ್ಕೆ ಪಡೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>