<p><strong>ಯಲಹಂಕ</strong>: ಬ್ಯಾಟರಾಯನಪುರ ವಾರ್ಡ್ ಸಂಖ್ಯೆ 10ರ ವ್ಯಾಪ್ತಿಯಲ್ಲಿ ₹2.50 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಚಾಲನೆ ನೀಡಿದರು.</p>.<p>ಕುಂಟೆ ಮುನಿಶಾಮಪ್ಪ ರಸ್ತೆಯಿಂದ ಗರಡಿಮನೆ ಕ್ರಾಸ್ ಮೂಲಕ ಅಯ್ಯಪ್ಪಸ್ವಾಮಿ ದೇವಸ್ಥಾನದವರೆಗೆ ಹಾಗೂ ಅಂಬೇಡ್ಕರ್ ರಸ್ತೆ ಮತ್ತು ಶಬರಿನಗರ ಬಡಾವಣೆಯ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಸಚಿವರು ಗುದ್ದಲಿಪೂಜೆ ನೆರವೇರಿಸಿದರು.</p>.<p>ನಂತರ ಮಾತನಾಡಿದ ಅವರು, ಈ ಹಿಂದೆ ಈ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿತ್ತು. ಹಳೆಯದಾಗಿದ್ದ ರಸ್ತೆಗಳನ್ನು ಈಗ ಪುನರ್ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ತಿಳಿಸಿದರು.</p>.<p>ಕೆಪಿಸಿಸಿ ಸದಸ್ಯ ಶುಕೂರ್ ಅಹಮದ್ ಖಾನ್, ಕಾಂಗ್ರೆಸ್ ಮುಖಂಡರಾದ ಎನ್.ಆದಿರಾಮು, ಕೆ.ಮಂಜುನಾಥ್, ಬಿ.ಕೆ.ಗೋಪಾಲಕೃಷ್ಣ, ಬಸವರಾಜು, ಎ.ರಾಮಯ್ಯ, ರಾಮಚಂದ್ರ, ಸುಮಿತ್ರಮ್ಮ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ</strong>: ಬ್ಯಾಟರಾಯನಪುರ ವಾರ್ಡ್ ಸಂಖ್ಯೆ 10ರ ವ್ಯಾಪ್ತಿಯಲ್ಲಿ ₹2.50 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಚಾಲನೆ ನೀಡಿದರು.</p>.<p>ಕುಂಟೆ ಮುನಿಶಾಮಪ್ಪ ರಸ್ತೆಯಿಂದ ಗರಡಿಮನೆ ಕ್ರಾಸ್ ಮೂಲಕ ಅಯ್ಯಪ್ಪಸ್ವಾಮಿ ದೇವಸ್ಥಾನದವರೆಗೆ ಹಾಗೂ ಅಂಬೇಡ್ಕರ್ ರಸ್ತೆ ಮತ್ತು ಶಬರಿನಗರ ಬಡಾವಣೆಯ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಸಚಿವರು ಗುದ್ದಲಿಪೂಜೆ ನೆರವೇರಿಸಿದರು.</p>.<p>ನಂತರ ಮಾತನಾಡಿದ ಅವರು, ಈ ಹಿಂದೆ ಈ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿತ್ತು. ಹಳೆಯದಾಗಿದ್ದ ರಸ್ತೆಗಳನ್ನು ಈಗ ಪುನರ್ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ತಿಳಿಸಿದರು.</p>.<p>ಕೆಪಿಸಿಸಿ ಸದಸ್ಯ ಶುಕೂರ್ ಅಹಮದ್ ಖಾನ್, ಕಾಂಗ್ರೆಸ್ ಮುಖಂಡರಾದ ಎನ್.ಆದಿರಾಮು, ಕೆ.ಮಂಜುನಾಥ್, ಬಿ.ಕೆ.ಗೋಪಾಲಕೃಷ್ಣ, ಬಸವರಾಜು, ಎ.ರಾಮಯ್ಯ, ರಾಮಚಂದ್ರ, ಸುಮಿತ್ರಮ್ಮ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>