ವಿವಿ ಪುರ, ಸುಂಕೇನಹಳ್ಳಿ, ಜಯನಗರ ಹಾಗೂ ಹೊಂಬೇಗೌಡನಗರ ವಾರ್ಡ್ಗಳಲ್ಲಿ ಆರ್ಜೆಐಎಲ್, ಏರ್ಟೆಲ್ ಸೇರಿದಂತೆ ಮೂರ್ನಾಲ್ಕು ಸಂಸ್ಥೆಗಳು ರಸ್ತೆಗಳನ್ನು ಅಗೆದಿವೆ ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ರಮೇಶ್ ಎನ್. ಆರ್ ಅವರು ಸೋಮವಾರ ತುಷಾರ್ ಗಿರಿನಾಥ್ ಅವರಿಗೆ ದೂರು ನೀಡಿದ್ದರು. ಇದರಂತೆ ಕ್ರಮ ಕೈಗೊಳ್ಳುವಂತೆ ವಲಯ ಆಯುಕ್ತರು ಹಾಗೂ ಮುಖ್ಯ ಎಂಜಿನಿಯರ್ಗೆ ಅವರು ಆದೇಶಿಸಿದ್ದಾರೆ.