ಕೆ.ಆರ್.ಪುರ, ಗೊರಗುಂಟೆ ಪಾಳ್ಯ, ಸಾರಕ್ಕಿ ಜಂಕ್ಷನ್ಗಳಲ್ಲೂ ಪರಿಶೀಲನೆ ನಡೆಸಿದರು. ವಲಯ ಆಯುಕ್ತರಾದ ತ್ರಿಲೋಕ್ ಚಂದ್ರ, ಹರೀಶ್
ಕುಮಾರ್, ರಾಮ್ ಪ್ರಸಾದ್ ಮನೋಹರ್, ವಲಯ ಜಂಟಿ ಆಯುಕ್ತರಾದ ಪೂರ್ಣಿಮಾ, ವೆಂಕಟಾ ಚಲಪತಿ, ನಾಗರಾಜ್, ಮುಖ್ಯ ಎಂಜಿನಿಯರ್ ಲೋಕೇಶ್, ಬಸವರಾಜ್ ಕಬಾಡೆ, ಶಶಿಕುಮಾರ್, ವಿಜಯಕುಮಾರ್ ಇದ್ದರು.