ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದರೋಡೆಗೆ ಸಂಚು: ಬಂಧನ

Last Updated 19 ಮೇ 2020, 20:27 IST
ಅಕ್ಷರ ಗಾತ್ರ

ಬೆಂಗಳೂರು: ಮಾರಕಾಸ್ತ್ರಗಳನ್ನು ಹಿಡಿದು ನಗರದಲ್ಲಿ ದರೋಡೆಗೆ ಸಂಚು ರೂಪಿಸಿದ್ದ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಂಜಯನಗರದ ಸಂತೋಷ್‌ಕುಮಾರ್ ಅಲಿಯಾಸ್ ಮೇಕೆ, ಶಶಿಕುಮಾರ್ ಅಲಿಯಾಸ್ ಕುಳ್ಳ, ಆರ್. ಭಾಸ್ಕರ್, ಸ್ಟೀಫನ್ ರಾಜ್ ಹಾಗೂ ಆರ್. ಕುಮಾರ್ ಅಲಿಯಾಸ್ ಬೆಟ್ಟ ಬಂಧಿತರು. ಎಚ್‌ಎಎಲ್ ಠಾಣೆ ವ್ಯಾಪ್ತಿಯ ಸ್ಮಶಾನ ಬಳಿ ಸೇರಿದ್ದ ಆರೋಪಿ
ಗಳು ಮಾರಕಾಸ್ತ್ರಗಳನ್ನು ಹಿಡಿದು ನಿಂತಿದ್ದರು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT