‘ಮನೆಯೊಳಗೆ ಹೋಗಿದ್ದ ಉಮಾಶಂಕರ್, ಬಾಗಿಲು ಒಳಗಿನಿಂದ ಲಾಕ್ ಮಾಡಿಕೊಳ್ಳಲು ಮುಂದಾಗಿದ್ದರು. ಇದೇ ಸಂದರ್ಭದಲ್ಲಿ ಉಮಾಶಂಕರ್ ಅವರನ್ನು ಸುತ್ತುವರೆದಿದ್ದ ಆರೋಪಿಗಳು, ಬಂದೂಕು ತೋರಿಸಿ ಜೀವ ಬೆದರಿಕೆಯೊಡ್ಡಿದ್ದರು. ಉಮಾಶಂಕರ್ ಅವರನ್ನು ಹಿಡಿದುಕೊಂಡು, ಕೊಠಡಿಯೊಂದರಲ್ಲಿ ಕೂಡಿ ಹಾಕಿ ಪರಾರಿಯಾಗಿದ್ದಾರೆ’ ಎಂದು ತಿಳಿಸಿದರು.