ಗೋವಿಂದಪುರದಲ್ಲಿರುವ ವಿದ್ಯಾಶಿಲ್ಪ್ ಅಕಾಡೆಮಿಯಲ್ಲಿ ನೂತನವಾಗಿ ನಿರ್ಮಿಸಿರುವ ಡಾ.ಪಿ.ದಯಾನಂದ ಪೈ ಸಭಾಂಗಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಂತ್ರಜ್ಞಾನ ಅಭಿವೃದ್ಧಿಪಡಿಸಿದ ಬಿಲ್ ಗೇಟ್ಸ್ ಸೇರಿ ಮಹಾನ್ ದಿಗ್ಗಜರೆಲ್ಲರೂ ತಂತ್ರಜ್ಞಾನಕ್ಕಿಂತ ಶಿಕ್ಷಕರ ಪಾತ್ರದ ಬಗ್ಗೆಯೇ ಹೆಚ್ಚು ಒತ್ತು ನೀಡಿದ್ದು, ಜಗತ್ತಿನಲ್ಲಿ ಶಿಕ್ಷಕರಿಗಿಂತ ಪರ್ಯಾಯ ಮತ್ತೊಂದಿಲ್ಲ ಎಂದು ಪ್ರತಿಪಾದಿಸಿದ್ದಾರೆ‘ ಎಂದರು.