<p><strong>ಬೆಂಗಳೂರು: </strong>ಅಂತರರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿರೋಟರಿ ಇಂದಿರಾನಗರ ನೀಡುವ 2020–21ನೇ ಸಾಲಿನ ‘ಜಿ.ಎಸ್.ಖನ್ನಾ ಅತ್ಯುತ್ತಮ ಶಿಕ್ಷಕಿ’ ಪ್ರಶಸ್ತಿಗೆ ಇಂದಿರಾನಗರದ ಕಾವೇರಿ ಶಾಲೆಯ ಆರ್.ಗಾಯಿತ್ರಿ ಪಾತ್ರರಾಗಿದ್ದಾರೆ.</p>.<p>ಭಾನುವಾರ ನಡೆದ ಸಮಾರಂಭದಲ್ಲಿ ಗಾಯಿತ್ರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಹಿಂದಿನ ಒಂದು ದಶಕದಿಂದ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಗಾಯಿತ್ರಿ, 1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ವಿಶೇಷ ವಿಧಾನಗಳ ಮೂಲಕ ಬೋಧನೆ ಮಾಡಿ ಶಾಲೆಯು ಉತ್ತಮ ಫಲಿತಾಂಶ ಪಡೆಯಲು ನೆರವಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಅಂತರರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿರೋಟರಿ ಇಂದಿರಾನಗರ ನೀಡುವ 2020–21ನೇ ಸಾಲಿನ ‘ಜಿ.ಎಸ್.ಖನ್ನಾ ಅತ್ಯುತ್ತಮ ಶಿಕ್ಷಕಿ’ ಪ್ರಶಸ್ತಿಗೆ ಇಂದಿರಾನಗರದ ಕಾವೇರಿ ಶಾಲೆಯ ಆರ್.ಗಾಯಿತ್ರಿ ಪಾತ್ರರಾಗಿದ್ದಾರೆ.</p>.<p>ಭಾನುವಾರ ನಡೆದ ಸಮಾರಂಭದಲ್ಲಿ ಗಾಯಿತ್ರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಹಿಂದಿನ ಒಂದು ದಶಕದಿಂದ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಗಾಯಿತ್ರಿ, 1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ವಿಶೇಷ ವಿಧಾನಗಳ ಮೂಲಕ ಬೋಧನೆ ಮಾಡಿ ಶಾಲೆಯು ಉತ್ತಮ ಫಲಿತಾಂಶ ಪಡೆಯಲು ನೆರವಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>