‘ಒಬಿಸಿ ಸಮುದಾಯಕ್ಕೆ ಮೀಸಲಾತಿ ಕಲ್ಪಿಸುವ ಬಗ್ಗೆ ಮಧ್ಯಪ್ರದೇಶ ಸರ್ಕಾರ ಜಾಣ ನಡೆ ಅನುಸರಿಸಿದೆ. ಅಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಆಯೋಗ ರಚನೆ ಮಾಡಿ, ಸುಪ್ರೀಂ ಕೋರ್ಟಿಗೆ ವರದಿ ಸಲ್ಲಿಸಲಾಗಿತ್ತು. ಅದೇ ಹಾದಿಯನ್ನು ರಾಜ್ಯ ಸರ್ಕಾರಅನುಸರಿಸಬೇಕು. ಈಗಾಗಲೇ ರಾಜ್ಯ ಸರ್ಕಾರಕ್ಕೆ ಹಿಂದುಳಿದ ವರ್ಗಗಳ ಶಾಶ್ವತಆಯೋಗವು ಹಿಂದುಳಿದ ವರ್ಗಗಳ ಬಗ್ಗೆ ಸಮೀಕ್ಷೆ ನಡೆಸಿ,ವರದಿ ನೀಡಿದೆ. ಈ ಆಧಾರದಲ್ಲಿ ಸರ್ಕಾರವು ರಾಜಕೀಯ ಮೀಸಲಾತಿ ಕಲ್ಪಿಸಿ, ಚುನಾವಣೆ ನಡೆಸಲಿ’ ಎಂದು ಆಗ್ರಹಿಸಿದರು.