ಬ್ಯಾಡರಹಳ್ಳಿಯ ಆಶ್ರಯ ಬಡವಣೆಯಲ್ಲಿ ಸಿದ್ದ ಇರುವ ಬಗ್ಗೆ ಮಾಹಿತಿ ಪಡೆದ ಬ್ಯಾಡರಹಳ್ಳಿ ಇನ್ಸ್ಪೆಕ್ಟರ್ ರಾಜೀವ್ ನೇತೃತ್ವದ ತಂಡ ಆತನನ್ನು ಬಂಧಿಸಲು ಕಾರ್ಯಾಚರಣೆ ನಡೆಸಿತ್ತು. ಆತನಿಗೆ ಶರಣಾಗುವಂತೆ ಎಚ್ಚರಿಕೆ ನೀಡಿದರೂ, ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ. ಕಾನ್ ಸ್ಟೆಬಲ್ ಹನುಮಂತರಾಜು ಎಂಬವರಿಗೆ ಗಾಯವಾಗಿದೆ.