<p><strong>ಬೆಂಗಳೂರು:</strong> ತಲಘಟ್ಟಪುರ ಠಾಣೆ ವ್ಯಾಪ್ತಿಯಲ್ಲಿ ರೌಡಿ ಗಾಳಪ್ಪ ಅಲಿಯಾಸ್ ಹುಚ್ಚಗಾಳ ಎಂಬಾತನನ್ನು ಲಾಂಗ್ನಿಂದ ಹೊಡೆದು ಕೊಲೆ ಮಾಡಲಾಗಿದ್ದು, ಹಳೇ ವೈಷಮ್ಯದಿಂದ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ.</p>.<p>‘ರೌಡಿ ಗಾಳಪ್ಪ ಕೆಲಸ ನಿಮಿತ್ತ ಚಿಕ್ಕೆಗೌಡನಪಾಳ್ಯಕ್ಕೆ ಬಂದಿದ್ದ. ಇದೇ ಸಂದರ್ಭದಲ್ಲಿ ದಾಳಿ ಮಾಡಿದ್ದ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ’ ಎಂದು ಪೊಲೀಸರು ಹೇಳಿದರು.</p>.<p>‘ಎರಡು ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಗಾಳಪ್ಪ ವಿರುದ್ಧ ಕೆಂಗೇರಿ ಹಾಗೂ ತಾವರೆಕೆರೆ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದ್ದವು’ ಎಂದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ತಲಘಟ್ಟಪುರ ಠಾಣೆ ವ್ಯಾಪ್ತಿಯಲ್ಲಿ ರೌಡಿ ಗಾಳಪ್ಪ ಅಲಿಯಾಸ್ ಹುಚ್ಚಗಾಳ ಎಂಬಾತನನ್ನು ಲಾಂಗ್ನಿಂದ ಹೊಡೆದು ಕೊಲೆ ಮಾಡಲಾಗಿದ್ದು, ಹಳೇ ವೈಷಮ್ಯದಿಂದ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ.</p>.<p>‘ರೌಡಿ ಗಾಳಪ್ಪ ಕೆಲಸ ನಿಮಿತ್ತ ಚಿಕ್ಕೆಗೌಡನಪಾಳ್ಯಕ್ಕೆ ಬಂದಿದ್ದ. ಇದೇ ಸಂದರ್ಭದಲ್ಲಿ ದಾಳಿ ಮಾಡಿದ್ದ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ’ ಎಂದು ಪೊಲೀಸರು ಹೇಳಿದರು.</p>.<p>‘ಎರಡು ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಗಾಳಪ್ಪ ವಿರುದ್ಧ ಕೆಂಗೇರಿ ಹಾಗೂ ತಾವರೆಕೆರೆ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದ್ದವು’ ಎಂದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>