‘ಸ್ಯಾಮುಯೆಲ್ ಮೇಲೆ ಕೊಲೆ ಯತ್ನ, ದರೋಡೆ, ಡಕಾಯಿತಿ ಸೇರಿದಂತೆ ಒಟ್ಟು 8 ಗಂಭೀರ ಪ್ರಕರಣಗಳಿದ್ದವು. ಆತ ಎಂಟು ತಿಂಗಳಿಂದ ತಲೆಮರೆಸಿಕೊಂಡಿದ್ದ. ಆತನನ್ನು ಬಂಧಿಸಿ ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಪ್ರಕಾಶ್ ಅವರಿಗೂ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಅವರು ತಿಳಿಸಿದರು.