ಸಾಹಿತಿ ಪ್ರೊ.ಎಲ್.ಎಲ್.ಮುಕುಂದರಾಜ್, ಮೀಸಲಾತಿ ಹೋರಾಟ ಸಮಿತಿಯ ಕೆ.ಟಿ.ಕುಮಾರ್, ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಬಿ.ಪಿ.ಅನಂತರಾಜು, ನಿವೃತ್ತ ಐ.ಎ.ಎಸ್ ಅಧಿಕಾರಿ ಕೃಷ್ಣಪ್ಪ ಕೋಡಿಪಾಳ್ಯ, ಒಕ್ಕಲಿಗರ ಸಂಘದ ಮಾಜಿ ಕಾರ್ಯಾಧ್ಯಕ್ಷ ಆನಂದ್, ಎಸ್.ನಾಗಭೂಷಣ, ಕಾಂಗ್ರೆಸ್ ಮುಖಂಡ ಪಿ.ನಾಗರಾಜು, ಪ್ರೊ.ವಿಜಯಕುಮಾರ್, ಬಿಜೆಪಿ ಮುಖಂಡ ಹೊಸಹಳ್ಳಿ ಸತೀಶ್, ಕಾಜೋಹಳ್ಳಿ ಲೋಕೇಶ್, ಸಾಹಿತಿ ಪ್ರಕಾಶ್ ಮೂರ್ತಿ ಮಾತನಾಡಿದರು.