‘ಭಾರತ ವಿಭಿನ್ನ ಧಾರೆಯ ನಾನಾ ಸಂಸ್ಕಾರಗಳನ್ನು ಹೊಂದಿದೆ.ಸಂಸ್ಕಾರ ಸಂಸ್ಕೃತಿಯ ಹೆಸರಿನಲ್ಲಿ ಇಂತಹ ಚಟುವಟಿಕೆ ನಡೆಸುತ್ತಿರುವುದು ಭಾರತವನ್ನು ಮತೀಯಗೊಳಿಸುವ ಹುನ್ನಾರ.ಪಾಳೆಗಾರಿಕೆ, ವರ್ಣಾಶ್ರಮ ಧರ್ಮವೇ ಅದರ ನಂಬಿಕೆಯ ತಳಹದಿ.ಪುತ್ರ ಶ್ರೇಷ್ಠತೆಯನ್ನು ತುಂಬುತ್ತ ದಂಪತಿಗೆ ಹೆಣ್ಣು ಭ್ರೂಣ ಹತ್ಯೆಗೆ ಪ್ರಚೋದಿಸಿರಲೂ ಸಾಕು. ಈ ಸನಾತನವಾದಿಗಳಿಗೆ ಈ ಅಧಿಕಾರವನ್ನು ಕೊಟ್ಟವರಾರು?’ ಎಂದು ಅವರು ಪ್ರಶ್ನಿಸಿದ್ದಾರೆ.