‘ಸರ್ಕಾರದ ನಿರ್ಧಾರ ಪ್ರಶ್ನಿಸಿ ರಾಜ್ಯ ಹೈಕೋರ್ಟ್ನಲ್ಲಿ ಸಲ್ಲಿಸಿದ್ದ ಅರ್ಜಿ ತಿರಸ್ಕಾರಗೊಂಡಿತ್ತು. ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದ್ದು, ಕೋರ್ಟ್ ಇದೀಗ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಲು ಆದೇಶ ನೀಡಿದೆ. ಸರ್ಕಾರ ಇನ್ನು ಮುಂದಾದರೂ ಈ ಹಿಂದಿನ ರೂಪದಲ್ಲೇ ಆರ್ಟಿಇ ಜಾರಿಗೆ ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಮಾಡಿದರು.