ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಇಲಾಖೆಯ ಆಯುಕ್ತ ಪಂಕಜ್ ಕುಮಾರ್ ಪಾಂಡೆ, ಸೊಸೈಟಿಯ ಹೆಚ್ಚುವರಿ ನಿರ್ದೇಶಕಿ ಎನ್. ಮಂಜುಶ್ರೀ, ರಾಷ್ಟ್ರೀಯ ಆರೋಗ್ಯ ಮಿಷನ್ನ ನಿರ್ದೇಶಕಿ ಅರುಂಧತಿ ಚಂದ್ರಶೇಖರ್, ಮುಖ್ಯ ಪರಿವೀಕ್ಷಕ ಮಹೇಶ್ಕುಮಾರ್, ಆಹಾರ ಸುರಕ್ಷತೆಯ ಉಪ ಆಯುಕ್ತರಾದ ಪ್ರಿಯಾಲತಾ, ಡಾ. ಲತಾ ಪ್ರಮೀಳಾ ವಿರುದ್ಧ ಈ ದೂರು ದಾಖಲಾಗಿದೆ. ಅವರನ್ನು ಪ್ರಕರಣದಲ್ಲಿ ಪ್ರತಿವಾದಿಗಳಾಗಿ ಮಾಡಲಾಗಿದೆ.