<p><strong>ಬೆಂಗಳೂರು</strong>: ಶ್ರೀತ್ಯಾಗರಾಜ ಗಾನ ಸಭಾ ಟ್ರಸ್ಟ್ ಆಯೋಜಿಸುತ್ತಿರುವ 52ನೇ ವರ್ಷದ ಸಂಗೀತೋತ್ಸವದ ಸರ್ವಾಧ್ಯಕ್ಷರನ್ನಾಗಿ ವಿದ್ವಾನ್ ರುದ್ರಪಟ್ಣಂ ಎಸ್. ರಮಾಕಾಂತ ಅವರನ್ನು ಆಯ್ಕೆ ಮಾಡಲಾಗಿದೆ.</p>.<p>ಇದೇ 9 ರಿಂದ 12ರವರೆಗೆ ತ್ಯಾಗರಾಜ ಗಾನಸಭಾ ಟ್ರಸ್ಟ್ನಿಂದ 52ನೇ ವರ್ಷದ ಸುವರ್ಣ ಮಹೋತ್ಸವ ಸಂಗೀತೋತ್ಸವ ಸಮಾರಂಭವನ್ನು ಆಯೋಜಿಸ ಲಾಗುತ್ತಿದೆ. ರಾಜಾಜಿನಗರದ 1ನೇ ಕೆ ಬ್ಲಾಕ್ 19ನೇ ಬಿ ಮುಖ್ಯರಸ್ಥೆಯಲ್ಲಿರುವ ಬಾಲಮೋಹನ ವಿದ್ಯಾಮಂದಿರದಲ್ಲಿ ಸಂಗೀತೋತ್ಸವ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಶ್ರೀತ್ಯಾಗರಾಜ ಗಾನ ಸಭಾ ಟ್ರಸ್ಟ್ ಆಯೋಜಿಸುತ್ತಿರುವ 52ನೇ ವರ್ಷದ ಸಂಗೀತೋತ್ಸವದ ಸರ್ವಾಧ್ಯಕ್ಷರನ್ನಾಗಿ ವಿದ್ವಾನ್ ರುದ್ರಪಟ್ಣಂ ಎಸ್. ರಮಾಕಾಂತ ಅವರನ್ನು ಆಯ್ಕೆ ಮಾಡಲಾಗಿದೆ.</p>.<p>ಇದೇ 9 ರಿಂದ 12ರವರೆಗೆ ತ್ಯಾಗರಾಜ ಗಾನಸಭಾ ಟ್ರಸ್ಟ್ನಿಂದ 52ನೇ ವರ್ಷದ ಸುವರ್ಣ ಮಹೋತ್ಸವ ಸಂಗೀತೋತ್ಸವ ಸಮಾರಂಭವನ್ನು ಆಯೋಜಿಸ ಲಾಗುತ್ತಿದೆ. ರಾಜಾಜಿನಗರದ 1ನೇ ಕೆ ಬ್ಲಾಕ್ 19ನೇ ಬಿ ಮುಖ್ಯರಸ್ಥೆಯಲ್ಲಿರುವ ಬಾಲಮೋಹನ ವಿದ್ಯಾಮಂದಿರದಲ್ಲಿ ಸಂಗೀತೋತ್ಸವ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>