ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಂಗೀತೋತ್ಸವದ ಸರ್ವಾಧ್ಯಕ್ಷರಾಗಿ ರುದ್ರಪಟ್ಣಂ ರಮಾಕಾಂತ ಆಯ್ಕೆ

Published 8 ಮೇ 2024, 14:24 IST
Last Updated 8 ಮೇ 2024, 14:24 IST
ಅಕ್ಷರ ಗಾತ್ರ

ಬೆಂಗಳೂರು: ಶ್ರೀತ್ಯಾಗರಾಜ ಗಾನ ಸಭಾ ಟ್ರಸ್ಟ್‌ ಆಯೋಜಿಸುತ್ತಿರುವ 52ನೇ ವರ್ಷದ ಸಂಗೀತೋತ್ಸವದ ಸರ್ವಾಧ್ಯಕ್ಷರನ್ನಾಗಿ ವಿದ್ವಾನ್‌ ರುದ್ರಪಟ್ಣಂ ಎಸ್‌. ರಮಾಕಾಂತ ಅವರನ್ನು ಆಯ್ಕೆ ಮಾಡಲಾಗಿದೆ.

ಇದೇ 9 ರಿಂದ 12ರವರೆಗೆ ತ್ಯಾಗರಾಜ ಗಾನಸಭಾ ಟ್ರಸ್ಟ್‌ನಿಂದ 52ನೇ ವರ್ಷದ ಸುವರ್ಣ ಮಹೋತ್ಸವ ಸಂಗೀತೋತ್ಸವ ಸಮಾರಂಭವನ್ನು ಆಯೋಜಿಸ ಲಾಗುತ್ತಿದೆ. ರಾಜಾಜಿನಗರದ 1ನೇ ಕೆ ಬ್ಲಾಕ್‌ 19ನೇ ಬಿ ಮುಖ್ಯರಸ್ಥೆಯಲ್ಲಿರುವ ಬಾಲಮೋಹನ ವಿದ್ಯಾಮಂದಿರದಲ್ಲಿ ಸಂಗೀತೋತ್ಸವ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT