ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್.ವಿ.ರಸ್ತೆ ನಿಲ್ದಾಣದ ನೈರುತ್ಯ ದ್ವಾರ ಬಂದ್‌

Last Updated 30 ಜುಲೈ 2019, 19:07 IST
ಅಕ್ಷರ ಗಾತ್ರ

ಬೆಂಗಳೂರು: ಆರ್‌.ವಿ. ರಸ್ತೆ ನಿಲ್ದಾಣ– ಬೊಮ್ಮಸಂದ್ರ ಮಾರ್ಗಕ್ಕೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ, ಆರ್.ವಿ. ರಸ್ತೆ ಮೆಟ್ರೊ ನಿಲ್ದಾಣದ ಪಕ್ಕ ಮತ್ತೊಂದು ಪ್ಲಾಟ್‌ಫಾರಂ ನಿರ್ಮಾಣವಾಗಲಿದೆ.

ಅದಕ್ಕೆ ಸಂಪರ್ಕ ಕಲ್ಪಿಸುವ ಕಾಮಗಾರಿ ಸಲುವಾಗಿ ನಿಲ್ದಾಣದ ನೈರುತ್ಯ ದ್ವಾರವನ್ನು ಆಗಸ್ಟ್‌ 1ರಿಂದ ಮುಚ್ಚಲಾಗುವುದು ಎಂದು ನಿಗಮ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT