ನಗರದ ಆರ್.ವಿ. ವಿಶ್ವವಿದ್ಯಾಲಯವು ‘ಭವಿಷ್ಯದ ಕಲ್ಲಿಕೆಗೆ ಸಜ್ಜಾಗುವ ವಿಶ್ವವಿದ್ಯಾಲಯದ ನಿರ್ಮಾಣ’ ವಿಷಯ ಕುರಿತು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ವಿದ್ಯಾರ್ಥಿಗಳನ್ನು ಉದ್ಯೋಗ ಪಡೆಯುವ ನಿಟ್ಟಿನಲ್ಲಿ ಸಜ್ಜುಗೊಳಿಸುವ ಕೆಲಸವನ್ನು ವಿಶ್ವವಿದ್ಯಾಲಯಗಳು ಮಾಡಬೇಕಿದೆ. ಡಿಜಿಟಲ್ ಮತ್ತು ದತ್ತಾಂಶ ವಿಜ್ಞಾನದ ಕೌಶಲಗಳನ್ನು ಅವರಲ್ಲಿ ಬೆಳೆಸುವ ನಿಟ್ಟಿನಲ್ಲಿಯೂ ವಿಶ್ವವಿದ್ಯಾಲಯಗಳು ಚಿಂತನೆ ನಡೆಸುವ ಅವಶ್ಯಕತೆ ಇದೆ’ ಎಂದು ಸಲಹೆ ನೀಡಿದರು.