‘ಭೈರಪ್ಪ ಅವರು ಉಂಡ ಮನೆಯ ಜಂತಿ ಎಣಿಸುವಂತೆ ಕನ್ನಡ ನಾಡನ್ನು ಅಪಮಾನಿಸಿದ್ದಾರೆ.ಅವರ ಅವೈಜ್ಞಾನಿಕ ವಿಚಾರಧಾರೆ, ಸಂವಿಧಾನ ವಿರೋಧಿ ಮಾತುಗಳು, ಮೌಢ್ಯ, ಕೋಮುವಾದ ಬಿತ್ತುವ ಮತ್ತು ಮಹಿಳಾ ವಿರೋಧಿ ನಡೆ ಖಂಡನೀಯ’ ಎಂದು ಸಂಘಟನೆಯ ಅಧ್ಯಕ್ಷೆ ದೇವಿ ಮತ್ತು ಪ್ರಧಾನ ಕಾರ್ಯದರ್ಶಿ ಗೌರಮ್ಮ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.