‘ಕಾಂಗ್ರೆಸ್ ಪಕ್ಷದ ಸಾಧನೆಯನ್ನು ತನ್ನ ಸಾಧನೆ ಎಂದು ಬಿಜೆಪಿ ಸರ್ಕಾರ ಹೇಳಿಕೊಳ್ಳುತ್ತಿದೆ. ಆದರೆ, ಮೋದಿ ಸರ್ಕಾರ ಜಾರಿಗೆ ತಂದ ಯಾವ ಕಾರ್ಯಕ್ರಮವೂ ಯಶಸ್ವಿಯಾಗಿಲ್ಲ. ಅನಗತ್ಯವಾಗಿ ರಾತ್ರೋರಾತ್ರಿ ಕಾಯ್ದೆಗಳನ್ನು ಜಾರಿಗೆ ತಂದು ಆರ್ಥಿಕ ಹೊರೆಯನ್ನು ಜನರ ಮೇಲೆ ಹೊರಿಸುತ್ತಿದ್ದಾರೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಚುನಾವಣೆ ನಡೆಯಲಿದ್ದು, ಜನ ಬಿಜೆಪಿ ಸರ್ಕಾರವನ್ನು ಕಿತ್ತೆಸೆಯಲಿದ್ದಾರೆ’ ಎಂದರು.