ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ

Last Updated 9 ಜೂನ್ 2021, 18:55 IST
ಅಕ್ಷರ ಗಾತ್ರ

ಬೆಂಗಳೂರು: ಸಾಮರಸ್ಯ ವೇದಿಕೆಯ ರಾಜ್ಯ ಘಟಕವು ‘ಸಾಮಾಜಿಕ ಸಾಮರಸ್ಯಕ್ಕಾಗಿ ನಡೆದ ವಿವಿಧ ಪ್ರಯತ್ನಗಳು’
(Various efforts to achieve Social Harmony) ವಿಷಯ ಕುರಿತು ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ ಆಯೋಜಿಸಿದೆ.

ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ನಡೆಯುವ ಈ ಸ್ಪರ್ಧೆಯಲ್ಲಿ 18 ರಿಂದ 30 ವರ್ಷದ ಒಳಗಿನ ಯುವಕ-ಯುವತಿಯರು ಪಾಲ್ಗೊಳ್ಳಬಹುದು. ಪ್ರಥಮ ₹10 ಸಾವಿರ, ದ್ವಿತೀಯ ₹7,500, ತೃತೀಯ ₹5,000 ಹಾಗೂ ಹತ್ತು ಜನರಿಗೆ ತಲಾ ₹1 ಸಾವಿರ ನಗದು ಬಹುಮಾನ ನಿಗದಿ ಪಡಿಸಲಾಗಿದೆ.

ಪದಗಳು ಮಿತಿ 1,500. ಪ್ರಬಂಧಗಳನ್ನು essaysamarasyavedike@gmail.com ಗೆ ಜುಲೈ 25ರೊಳಗೆ ಪ್ರಬಂಧಗಳನ್ನು ಕಳುಹಿಸಬೇಕು ಎಂದು ವೇದಿಕೆಯ ಪ್ರಾಂತ ಸಂಯೋಜಕ ಲಕ್ಷ್ಮೀನಾರಾಯಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿಗೆ 98809 23907, 72590 11545.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT