‘ಪ್ರಮುಖ ಆರೋಪಿಯಾದ ಸಂಪತ್ ರಾಜ್ ಅವರು ಪೊಲೀಸರಿಂದ ತಪ್ಪಿಸಿಕೊಂಡು ಓಡಾಡುತ್ತಿದ್ದರು. ಅವರ ಬಗ್ಗೆ ಸಿಸಿಬಿ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದರು. ಸೋಮವಾರ ಸಂಜೆ ಅವರು ಪುಲಿಕೇಶಿನಗರದಲ್ಲಿರುವ ತಮ್ಮ ಮನೆಗೆ ಬಂದಿದ್ದರು. ಆ ಮಾಹಿತಿ ತಿಳಿಯುತ್ತಿದ್ದಂತೆ ದಾಳಿ ಮಾಡಿ ಬಂಧಿಸಲಾಗಿದೆ’ ಎಂದೂ ಸಿಸಿಬಿ ಮೂಲಗಳು ತಿಳಿಸಿವೆ.