ಚಲನಚಿತ್ರ ಗಾಯಕಿ ಕಸ್ತೂರಿ ಶಂಕರ್, ಕನ್ನಡಪರ ಹೋರಾಟಗಾರ ರಾಮಣ್ಣ ಕೋಡಿಹೊಸಹಳ್ಳಿ, ಕವಿ ಕೋಟಗಾನಹಳ್ಳಿ ರಾಮಯ್ಯ, ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಸಮ ಕಾರ್ಯದರ್ಶಿ ಕಡಿದಾಳ್ ಪ್ರಕಾಶ್, ಕಾಡುಮಲ್ಲೇಶ್ವರ ಗೆಳೆಯರ ಬಳಗದ ಸಂಸ್ಥಾಪನಾಧ್ಯಕ್ಷ ಬಿ.ಕೆ. ಶಿವರಾಂ, ವಾಗ್ಮಿ ಸುಧಾ ಬರಗೂರು ಹಾಗೂ ನೃತ್ಯ ಗುರು ಸುಪರ್ಣ ವೆಂಕಟೇಶ್ ಅವರು ‘ಸಂಸ್ಕೃತಿ ಸಿರಿ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.