‘ಕೆಲ ಸ್ನೇಹಿತರು ನಮ್ಮ ಸಲಹೆ ಧಿಕ್ಕರಿಸಿ ಪಂಜಾಬ್ ಹಾಗೂ ಉತ್ತರ ಪ್ರದೇಶ ಚುನಾವಣೆಗಳಲ್ಲಿ ಸ್ಪರ್ಧಿಸಿ ಸೋತಿದ್ದಾರೆ. ಶಾಸಕ, ಮುಖ್ಯ
ಮಂತ್ರಿಯ ಆಯ್ಕೆಯಷ್ಟೇ ನಮ್ಮ ಗುರಿಯಾಗಬಾರದು. 2024ರಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ರೈತರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುವಂತಾಗಬೇಕು. ಆ ರೀತಿ ದೇಶದ ರಾಜಕೀಯವನ್ನು ರೈತರು ಪ್ರಭಾವಿಸಬೇಕು’ ಎಂದು ಹೇಳಿದರು.