‘ಸನಾತನ ಧರ್ಮ, ಸ್ವಾತಂತ್ರ್ಯವನ್ನು ಮೊಟಕುಗೊಳಿಸುವುದರ ಜೊತೆಗೆ ಅಸಮಾನತೆಯನ್ನು ಪೋಷಿಸುತ್ತದೆ. ಈ ಧರ್ಮದಲ್ಲಿನ ಅನಿಷ್ಟಗಳನ್ನು ತೊಲಗಿಸಲು ಬುದ್ಧ, ಬಸವ, ಗಾಂಧಿ ಮತ್ತು ಅಂಬೇಡ್ಕರ್ ಅವರು ಪ್ರಯತ್ನ ಮಾಡಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ಈ ಅನಿಷ್ಟಗಳು ಬಲವಾಗುತ್ತಿವೆ. ಡಾ.ಬಿ.ಆರ್. ಅಂಬೇಡ್ಕರ್ ಅವರ ಆಶಯದಂತೆ ಸನಾತನ ಧರ್ಮವನ್ನು ಬುಡಸಮೇತ ಕಿತ್ತು ಹಾಕಬೇಕು’ ಎಂದು ಹೇಳಿದರು.