ಚಿತ್ರದ ನಿರ್ದೇಶಕ ಶಂಕರ್ ಅವರನ್ನು ಮೊದಲ ಆರೋಪಿಯನ್ನಾಗಿ ಮಾಡಲಾಗಿದೆ. ನಿರ್ಮಾಪಕ ಗುರು ದೇಶಪಾಂಡೆ ಅವರನ್ನು ಎರಡನೇ ಆರೋಪಿಯನ್ನಾಗಿ ಹೆಸರಿಸಲಾಗಿದೆ. ಸಾಹಸ ನಿರ್ದೇಶಕ ವಿನೋದ್, ಚಿತ್ರೀಕರಣದ ಉಸ್ತುವಾರಿ ಫರ್ನಾಂಡಿಸ್, ಕ್ರೇನ್ ಆಪರೇಟರ್ ಮಹೇಂದ್ರ ಅವರನ್ನು ಕ್ರಮವಾಗಿ ನಂತರದ ಆರೋಪಿಗಳನ್ನಾಗಿ ಹೆಸರಿಸಲಾಗಿದೆ.