ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿಶೋರ್‌ ಸಾವು ಪ್ರಕರಣ: ಇಬ್ಬರ ವಿಚಾರಣೆ

Last Updated 27 ಏಪ್ರಿಲ್ 2022, 19:22 IST
ಅಕ್ಷರ ಗಾತ್ರ

ಬೆಂಗಳೂರು:ಪಾದಚಾರಿ ಮಾರ್ಗ ದಲ್ಲಿದ್ದ ಮರದಲ್ಲಿ ನೇತಾಡುತ್ತಿದ್ದ ವಿದ್ಯುತ್‌ ಕೇಬಲ್‌ನ ತಂತಿ ಸ್ಪರ್ಶಿಸಿ ಕಿಶೋರ್‌ (22) ಎಂಬುವರು ಮೃತಪಟ್ಟಿರುವ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಂಜಯನಗರ ಠಾಣೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

‘ಏರ್‌ಟೆಲ್‌ ಕಂಪನಿಯ ಸಂಜಯನಗರದ ಉಸ್ತುವಾರಿಯಾಗಿರುವ ನವೀನ್‌ ಎಂಬುವರನ್ನು ಈಗಾಗಲೇ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಅವರು ನೀಡಿದ ಮಾಹಿತಿ ಮೇರೆಗೆ ಮತ್ತೊಬ್ಬರನ್ನು ವಶಕ್ಕೆ ಪಡೆದಿದ್ದೇವೆ. ಇನ್ನೂ ಇಬ್ಬರ ವಿಚಾರಣೆ ನಡೆಸಬೇಕಿದೆ. ಸದ್ಯಕ್ಕೆ ಯಾರನ್ನೂ ಬಂಧಿಸಿಲ್ಲ’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT