<p><strong>ಬೆಂಗಳೂರು</strong>: 12 ವರ್ಷಗಳ ನಂತರ ಸ್ಯಾಂಕಿ ಕೆರೆ ಭರ್ತಿಯಾಗಿದ್ದು, ಸುತ್ತಮುತ್ತಲ ಜನರ ಸಂತಸಕ್ಕೆ ಕಾರಣವಾಗಿದೆ.</p>.<p>ಸದಾಶಿವನಗರ, ಅರಣ್ಯ ಭವನ ಸುತ್ತಮುತ್ತಲ ಮಳೆ ನೀರ ವ್ಯರ್ಥವಾಗಿ ಹರಿದು ಹೋಗುತ್ತಿತ್ತು.ಇತ್ತೀಚೆಗೆ ಕೆರೆ ಸುತ್ತ ಪಾದಚಾರಿ ಮಾರ್ಗ ಅಭಿವೃದ್ಧಿಪಡಿಸಿದ ಬಿಬಿಎಂಪಿ, ಹೂಳು, ಕಸದಿಂದ ಮುಚ್ಚಿ ಹೋಗಿದ್ದ ಕಾಲುವೆಗಳನ್ನು ಸರಿಪಡಿಸಿದ ಕಾರಣ ಕೆರೆಗೆ ನೀರಿನ ಹರಿದಿದೆ ಎಂದು ಅಧಿಕಾರಿಗಳು ಹೇಳಿದರು.</p>.<p>ಮೈದುಂಬಿದ್ದ ಮತ್ತು ಗುರುವಾರ ಬೆಳಿಗ್ಗೆ ಇಬ್ಬನಿ ಹೊದ್ದಿದ್ದ ಸ್ಯಾಂಕಿ ಕೆರೆಗೆ ಉಪಮುಖ್ಯಮಂತ್ರಿ ಸಿ.ಎನ್. ಅಶ್ವತ್ಥನಾರಾಯಣ ಬಾಗಿನ ಅರ್ಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: 12 ವರ್ಷಗಳ ನಂತರ ಸ್ಯಾಂಕಿ ಕೆರೆ ಭರ್ತಿಯಾಗಿದ್ದು, ಸುತ್ತಮುತ್ತಲ ಜನರ ಸಂತಸಕ್ಕೆ ಕಾರಣವಾಗಿದೆ.</p>.<p>ಸದಾಶಿವನಗರ, ಅರಣ್ಯ ಭವನ ಸುತ್ತಮುತ್ತಲ ಮಳೆ ನೀರ ವ್ಯರ್ಥವಾಗಿ ಹರಿದು ಹೋಗುತ್ತಿತ್ತು.ಇತ್ತೀಚೆಗೆ ಕೆರೆ ಸುತ್ತ ಪಾದಚಾರಿ ಮಾರ್ಗ ಅಭಿವೃದ್ಧಿಪಡಿಸಿದ ಬಿಬಿಎಂಪಿ, ಹೂಳು, ಕಸದಿಂದ ಮುಚ್ಚಿ ಹೋಗಿದ್ದ ಕಾಲುವೆಗಳನ್ನು ಸರಿಪಡಿಸಿದ ಕಾರಣ ಕೆರೆಗೆ ನೀರಿನ ಹರಿದಿದೆ ಎಂದು ಅಧಿಕಾರಿಗಳು ಹೇಳಿದರು.</p>.<p>ಮೈದುಂಬಿದ್ದ ಮತ್ತು ಗುರುವಾರ ಬೆಳಿಗ್ಗೆ ಇಬ್ಬನಿ ಹೊದ್ದಿದ್ದ ಸ್ಯಾಂಕಿ ಕೆರೆಗೆ ಉಪಮುಖ್ಯಮಂತ್ರಿ ಸಿ.ಎನ್. ಅಶ್ವತ್ಥನಾರಾಯಣ ಬಾಗಿನ ಅರ್ಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>