<p><strong>ಬೆಂಗಳೂರು:</strong> ಸಮ್ಯಕ್ ಪ್ರತಿಷ್ಠಾನಮ್ ವತಿಯಿಂದ ಜುಲೈ 10ರಂದು ಜಯನಗರದ ಶ್ರೀ ಜಯರಾಮ ಸೇವಾ ಮಂಡಳಿಯಲ್ಲಿ ‘ಸಂಸ್ಕೃತಶ್ರೀಃ’ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.</p>.<p>ಸಂಸ್ಕೃತ ಭಾಷೆಯ ಪ್ರಚಾರ ಪ್ರಸಾರದಲ್ಲಿ ತೊಡಗಿರುವ ಮಹಾವಿದ್ಯಾಲಯ, ಪ್ರೌಢಶಾಲೆ ಹಾಗೂ ಮಠ ಮಂದಿರಗಳಲ್ಲಿ ಸಂಸ್ಕೃತವನ್ನು ಹೇಳಿಕೊಡುವ 21ಕ್ಕೂ ಹೆಚ್ಚು ಶಿಕ್ಷಕರಿಗೆ ‘ಸಂಸ್ಕೃತಶ್ರೀಃ’ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಗುವುದು ಎಂದು ಪ್ರತಿಷ್ಠಾನದ ಕಾರ್ಯದರ್ಶಿ ವೀರಭದ್ರ ತಿಳಿಸಿದ್ದಾರೆ.</p>.<p>ಬೇಲಿಮಠ ಶಿವಾನುಭವ ಚರಮೂರ್ತಿ ಶಿವರುದ್ರ ಸ್ವಾಮೀಜಿ ಕಾರ್ಯಕ್ರಮದ ಸಾನಿಧ್ಯವಹಿಸಲಿದ್ದು, ಕ್ಯಾನ್ಸರ್ ತಜ್ಞೆ ಡಾ. ವಿಜಯಲಕ್ಷ್ಮೀ ದೇಶಮಾನೆ ಮತ್ತು ಜಯರಾಮ ಸೇವಾ ಮಂಡಳಿಯ ಅಧ್ಯಕ್ಷ ಎಸ್. ಕೆ. ಗೋಪಾಲಕೃಷ್ಣ ಭಾಗವಹಿಸುತ್ತಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಮ್ಯಕ್ ಪ್ರತಿಷ್ಠಾನಮ್ ವತಿಯಿಂದ ಜುಲೈ 10ರಂದು ಜಯನಗರದ ಶ್ರೀ ಜಯರಾಮ ಸೇವಾ ಮಂಡಳಿಯಲ್ಲಿ ‘ಸಂಸ್ಕೃತಶ್ರೀಃ’ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.</p>.<p>ಸಂಸ್ಕೃತ ಭಾಷೆಯ ಪ್ರಚಾರ ಪ್ರಸಾರದಲ್ಲಿ ತೊಡಗಿರುವ ಮಹಾವಿದ್ಯಾಲಯ, ಪ್ರೌಢಶಾಲೆ ಹಾಗೂ ಮಠ ಮಂದಿರಗಳಲ್ಲಿ ಸಂಸ್ಕೃತವನ್ನು ಹೇಳಿಕೊಡುವ 21ಕ್ಕೂ ಹೆಚ್ಚು ಶಿಕ್ಷಕರಿಗೆ ‘ಸಂಸ್ಕೃತಶ್ರೀಃ’ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಗುವುದು ಎಂದು ಪ್ರತಿಷ್ಠಾನದ ಕಾರ್ಯದರ್ಶಿ ವೀರಭದ್ರ ತಿಳಿಸಿದ್ದಾರೆ.</p>.<p>ಬೇಲಿಮಠ ಶಿವಾನುಭವ ಚರಮೂರ್ತಿ ಶಿವರುದ್ರ ಸ್ವಾಮೀಜಿ ಕಾರ್ಯಕ್ರಮದ ಸಾನಿಧ್ಯವಹಿಸಲಿದ್ದು, ಕ್ಯಾನ್ಸರ್ ತಜ್ಞೆ ಡಾ. ವಿಜಯಲಕ್ಷ್ಮೀ ದೇಶಮಾನೆ ಮತ್ತು ಜಯರಾಮ ಸೇವಾ ಮಂಡಳಿಯ ಅಧ್ಯಕ್ಷ ಎಸ್. ಕೆ. ಗೋಪಾಲಕೃಷ್ಣ ಭಾಗವಹಿಸುತ್ತಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>